Karunadu Studio

ಕರ್ನಾಟಕ

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!

ಧಾರವಾಡ

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆಗೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿ, ಆಸ್ತಿ ದಾಖಲೆಗಳ ಪರಿಶೀಲನೆ ಮಾಡಿದರು.

ಇದರ ಜೋತೆ ಜೋತೆಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಮತ್ತು ಉಗರಗೋಳ ಗ್ರಾಮದ ಪಾರ್ಮಹೌಸ್ ಹಾಗೂ ಗದಗ ಜಿಲ್ಲೆಯ ನರಗುಂದದ ಅಳಿಯನ ಮನೆಯ ಮೆಲೂ ಲೋಕಾಯುಕ್ತ ದಾಳಿ ನಡೆಯಿತು.

ಗೋವಿಂದಪ್ಪ ಸೇರಿದಂತೆ, ಇತರೇಡೆಗೆ ಆತನ ಸಹೋದರ ನಿವಾಸ ಸೇರಿ 5 ಕಡೆ ಲೋಕಾಯುಕ್ತ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನ ಪರಿಶಿಲನೆ ಮಾಡಲಾಯಿತು.

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »