Karunadu Studio

ಅಪಘಾತ ಉತ್ತರ ಕರ್ನಾಟಕ ಕರ್ನಾಟಕ ಬೆಳಗಾವಿ ರಾಜ್ಯ ಸುದ್ದಿ

ಗ್ಯಾಸ್‌ ಸೊರಿಕೆ; ಬೆಂಕಿಯಿಂದ ಎರಡು ಬೈಕ್‌ʼಗೆ ಹಾನಿ; ತಪ್ಪಿದ ಭಾರಿ ಅನಾಹುತ

ಬೆಳಗಾವಿ

ಬೆಳಗಾವಿಯಲ್ಲಿ ಗ್ಯಾಸ್ ಸೊರಿಕೆಯಿಂದ ಮನೆ ಮುಂದೆ ಬೆಂಕಿ ಹತ್ತಿಕೊಂಡಿದೆ ಆದರೆ ಭಾರಿ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.

ಬೆಳಗಾವಿಯ ರಾಮತೀರ್ಥ ನಗರದ ಪಾಟೀಲ ಎಂಬಾತರ ಮನೆಯಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ.

ಮೇಘಾ ಗ್ಯಾಸ್ ಕಂಪನಿಂದ ಗ್ಯಾಸ್‌ ಕನೆಕ್ಷನ್ ಕೊಡಲಾಗಿರತ್ತದೆ. ಗ್ಯಾಸ್ ಪೈಪನಲ್ಲಿ ಸೋರಿಕೆ ಆಗಿದ್ದರಿಂದ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಮೇಘಾ ಗ್ಯಾಸ್ ಕಂಪನಿಯ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಕಂಪನಿ ಸಿಬ್ಬಂದಿ ಬಂದು ಬೆಂಕಿ‌‌ ನಂದಿಸುವ ಕೆಲಸವನ್ನ ಮಾಡಿದ್ದಾರೆ.

ಈ ಬೆಂಕಿ ಅವಘಡದಿಂದ ಯಾವುದೇ ಪ್ರಾಣಹಾನಿ ಆಗಿಲ್ಲ, ಎರಡು ಬೈಕ್‌ ಗಳಿಗೆ ಹಾನಿ ಆಗಿದೆ. ಮನೆ ಮನೆಗೂ ಗ್ರಾಸ್ ಕನೆಕ್ಷನ್ ಪಡೆದುಕೊಂಡ ಮನೆಯಲ್ಲಿ ಘಟನೆ ನಡೆದಿದೆ.

ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »