Karunadu Studio

ಉತ್ತರ ಕರ್ನಾಟಕ ಕರ್ನಾಟಕ ಬೆಳಗಾವಿ ರಾಜಕೀಯ ರಾಜ್ಯ ಸುದ್ದಿ

ಮತ್ತೆ ಮೂರ್ತಿ ವಿವಾದದ ಕಗ್ಗಂಟು

ಬೆಳಗಾವಿ

ಮತ್ತೆ ಕುಂದಾನಗರಿಯಲ್ಲಿ ಮೂರ್ತಿ ವಿವಾದದ ಕಗ್ಗಂಟು ಏರ್ಪಟ್ಟಿದೆ.

ಅಂದು ಲಕ್ಷ್ಮೀ ಹೆಬ್ಬಾಳ್ಕರ ವರ್ಸಸ್ ರಮೇಶ ಜಾರಕಿಹೊಳಿ ನಡುವೆ ಇತ್ತು. ಇಂದು‌ ಅಭಯ ಪಾಟೀಲ ವರ್ಸಸ್ ಸತೀಶ ಝಾರಕಿಹೊಳಿ ಮಧ್ಯೆ ಫೈಟ್ ಏರ್ಪಟ್ಟಿದೆ.

ಬೆಳಗಾವಿಯ‌ ಅನಗೋಳದಲ್ಲಿ ಪ್ರತಿಷ್ಠಾಪಿಸಿರೋ ಸಂಭಾಜಿ ಮಹಾರಾಜರ ಮೂರ್ತಿ ಇಂದು ಲೋಕಾರ್ಪಣೆ ಮಾಡಲು ಬಿಜೆಪಿ ಶಾಸಕ ಅಭಯ ಪಾಟೀಲ ಪ್ಲಾನ್ ಮಾಡಿದ್ದರು.

ಆದರೆ ಜನೆವರಿ 5ರಂದು ನಡೆಯಬೇಕಿದ್ದ ಸಂಭಾಜಿ ಮಹಾರಾಜರ ಮೂರ್ತಿ ಉದ್ಘಾಟನೆಯ ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ಸಂಭಾಜಿ ಮಹಾರಾಜರ ಮೂರ್ತಿ ಲೋಕಾರ್ಪಣೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.  

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಸ್ಥಳಕ್ಕೆ ಭೇಟಿ ಪರಿಶೀಲನೆನಡೆಸಿದ್ದಾರೆ. ಅದ್ಧೂರಿಯಾಗಿ ‌ಸರ್ಕಾರಿ‌ ಕಾರ್ಯಕ್ರಮ ಮಾಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.

karunadustudioeditor

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »