Karunadu Studio

ಕರ್ನಾಟಕ

ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ – Praja Pragathi


ಹೊಳಲ್ಕೆರೆ:

     ಮಧ್ಯ ಕರ್ನಾಟಕದ ಬಯಲು ಸೀಮೆಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಒಂದಾಲ್ಲ ಒಂದು ದೇವಸ್ಥಾನಗಳು ವಿಶೇಷತೆಯಿಂದ ಕೂಡಿರುತ್ತವೆ. ಅದೇ ರೀತಿ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೆ ದೇವರಪುರ ( ಹೆಚ್.ಡಿ.ಪು) ಶ್ರೀ ಕ್ಷೇತ್ರ ಶ್ರೀ ಲಕ್ಷ್ಮಿನರಸಿಂಹಸ್ವಾಮಿ (ಹೊರಕೆ ರಂಗನಾಥ ಸ್ವಾಮಿ) ಬ್ರಹ್ಮರಥೋತ್ಸವ ಮಾರ್ಚ್ ೧೩ ರಂದು ಮಧ್ಯಾಹ್ನ ೩. ರಿಂದ ೪.೩೦ ರ ಸಮಯಕ್ಕೆ ಸ್ವಾಮಿಯ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

   ತಿರುಪತಿ ಶ್ರೀ ವೆಂಕಟೇಶ್ವರಸ್ಚಾಮಿಯು ಶ್ರೀ ಲಕ್ಷೀನರಸಿಂಹಸ್ವಾಮಿಯಾಗಿ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೆದೇವರಪುರದಲ್ಲಿ ನೆಲೆಗೊಂಡಿದ್ದಾನೆ. ಈ ಭಾಗದ ಭಕ್ತರು ನೂರಾರು ಮೈಲು ದೂರದ ತಿರುಪತಿಗೆ ಬಂದು ದರ್ಶನ ಪಡೆಯುವುದು ಕಷ್ಟ ಸಾಧ್ಯ ಎಂದು ಭಕ್ತರಿದ್ದ ಸ್ಥಳಕ್ಕೆ ಬಂದು ನೆಲೆಸಿ ಭಕ್ತರ ಇಷ್ಟಾರ್ಥಸಿದ್ದಿಗೆ ಜನರ ಸಂಕಷ್ಟ ನಿವಾರಿಸುತ್ತಿದ್ದಾನೆ ಎಂಬುದು ಇಲ್ಲಿನ ಭಕ್ತರ ನಂಬಿಕೆ ಇದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »