Karunadu Studio

ಕರ್ನಾಟಕ

ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ


ಶಿವಮೊಗ್ಗ

    ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲ ಆದೇಶ ನೀಡಿದರೂ ಸಹ ಕೆಎಸ್​ಆರ್​ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್​ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಅದರಂತೆ ಕೆಎಸ್ ಆರ್ ಟಿಸಿಯ ಶಿರಸಿ ಡಿಪೋದ ಕೆಎಸ್​ಆರ್​ಟಿಸಿ ಬಸನ್ನು ತಂದು ಕೋರ್ಟ್​ ಆವರಣದಲ್ಲಿ ನಿಲ್ಲಿಸಲಾಗಿದೆ.

     2022ರ ಜುಲೈ 7 ರಂದು ಪತ್ರಿಕೆ ಹಂಚಲು ಹೋಗಿದ್ದ ಗಣೇಶ್ ಎನ್ನುವಾತನಿಗೆ ಸಾಗರದ ಪ್ರವಾಸಿ ಮಂದಿರದ ಎದುರು ಶಿರಸಿ ಡಿಪೋದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಣೇಶ್ ಮೃತಪಟ್ಟಿದ್ದ. ಇದರಿಂದ ಪರಿಹಾರ ಕೊಡಿಸುವಂತೆ ಮೃತರ ಕುಟುಂಬಸ್ಥರು ಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳೊಳಗೆ ಪರಿಹಾರ ನೀಡುವಂತೆ 2024 ರ ಜುಲೈ 8 ರಂದು ನ್ಯಾಯಾಲಯ ಆದೇಶಿಸಿತ್ತು. ಆದ್ರೆ, ಇದುವರೆಗೂ ಕೆಎಸ್​ಆರ್​ಟಿಸಿ ಯಾವುದೇ ಪರಿಹಾರ ನೀಡಿಲ್ಲ. ಹೀಗಾಗಿ ಮೃತ ಗಣೇಶನ ತಾಯಿ ಉಮಾ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »