ನಾಯಕನಹಟ್ಟಿ :
ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ದಕ್ಷ ಪ್ರಾಮಾಣಿಕ ತಳಕು ಪಿಎಸ್ಐ .ಕೆ. ಶಿವಕುಮಾರ್ ಸರ್ ರವರಿಗೆ ಪಟ್ಟಣ ಪಂಚಾಯತಿ ಅಧ್ಯಕ್ಷ ಮಂಜುಳ ಶ್ರೀಕಾಂತ್ ಉಪಾಧ್ಯಕ್ಷ ಸರ್ವ ಮಂಗಳ ಉಮಾಪತಿ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಒಂಬತ್ತನೇ ವಾರ್ಡಿನ ಪಟ್ಟಣ ಪಂಚಾಯತಿ ಸದಸ್ಯ ಜೆ. ಆರ್. ರವಿಕುಮಾರ್ .ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ತಿಪ್ಪೇಸ್ವಾಮಿ . ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆರ್ ಶ್ರೀಕಾಂತ್ ಮಾಜಿ ಸಚಿವ ಹೆ.ಚ್. ಆಂಜನೇಯ ಆಪ್ತ ಕಾರ್ಯದರ್ಶಿ ಮಾರುತಿ. ಅಭಿನಂದನೆಗಳು ಸಲ್ಲಿಸಿದ್ದಾರೆ.