Karunadu Studio

ಕರ್ನಾಟಕ

ನಾಯಕನಹಟ್ಟಿ ಪಟ್ಟಣದಲ್ಲಿ ಸಂಭ್ರದ ರಂಜನ್ ಹಬ್ಬ


ನಾಯಕನಹಟ್ಟಿ

   ೧ ತಿಂಗಳ ಉಪವಾಸ ಪೂರೈಸಿದ ಮುಸ್ಲಿಂರು ದಾನ ಧರ್ಮ ಸಂಕೇತವಾದ ಪವಿತ್ರ ರಂಜನ್ ಹಬ್ಬವನ್ನು ನಾಯಕನಹಟ್ಟಿ ಪಟ್ಟಣದಲ್ಲಿ ಸಡಗರ ಸಂಭ್ರದಿಂದ ಆಚರಿಸಿದರು.

   ಮುಸ್ಲಿಂರು ಎಲ್ಲಾರನ್ನು ಪ್ರೀತಿಯಿಂದ ಕಾಣಬೇಕು, ಅಕ್ಕ-ಪಕ್ಕದವರನ್ನು ಪ್ರೀತಿಸಬೇಕು ಎಂದು ಮೌಲನ ಮುಫ್ತಿ ಮೊಹಮ್ಮದ್ ಸುಹೇಬ್ ಸಾಬ್ ಹೇಳಿದರು. ನಂತರ ಮಾತನಾಡಿದ ಅವರು ಈ ಭಾರಿ ಸಭೃದ್ಧಿ ಮಳೆ ಸುರಿಯಲಿ ಎಂದು ದೇವರಲ್ಲಿ ಬೆಡಿಕೊಳ್ಳುವೆ ಎಂದು ತಿಳಿಸಿದರು.

   ಈದ್ಗ ಮೈದಾನದ ಮಸೀದಿಗಳ ಹತ್ತಿರ ಬಂದು ಮುಸ್ಲಿಂರು ಮೊದಲು ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯವನ್ನು ಕೊರಿದರು. ಈದ್ಗ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ೧ ತಿಂಗಳು ಕೂಗೊಳ್ಳುವ ಉಪವಾಸದಿಂದ ಪ್ರತಿಯೊಬ್ಬರಿಗೂ ಒಳ್ಳೆದಾಗುತ್ತದೆ. ರಂಜನ್ ಕೊನೆಯ ದಿನ ಅವರು ಕೂಡ ಹಬ್ಬದ ಆಚರಣೆಗೆ ಅಗತ್ಯವಿರುವ ಹೊಸ ಬಟ್ಟೆ ಖರಿದಿಸಿದರು. ಪ್ರತಿಯೊಂದು ಮನೆಗಳಲ್ಲಿ ಸಂಭ್ರಮದ ಮನೆ ಹಬ್ಬದ ವಾತವರಣವಾಗಿತ್ತು.

   ಈ ಸಂದರ್ಭದಲ್ಲಿ ಉಪಸ್ಥಿತರಾದ ಜಾಮೀಯ ಮಸೀದಿ ಅಧ್ಯಕ್ಷ ಸೈಯದ್ ಅನ್ವರ್, ಕಮಿಟಿಯ ಉಪಾಧ್ಯಕ್ಷರು, ಸದಸ್ಯರುಗಳು, ಪೊಲೀಸ್ ಇಲಾಖೆಯವರು ಇದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »