Karunadu Studio

ಕರ್ನಾಟಕ

MLA K H Puttaswamy Gowda: ಅದ್ಧೂರಿಯಾಗಿ ನಡೆದ ಮಾರಮ್ಮ ದೇವಿಯ ಬೆಳ್ಳಿ ಹಬ್ಬದ ವಾರ್ಷಿಕೋತ್ಸವ – Kannada News | Maramma Devi’s silver jubilee anniversary celebrated with grandeur


ಗೌರಿಬಿದನೂರು: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಗ್ರಾಮದೇವತೆ ಮಾರಮ್ಮ ದೇವಿಯ ಪ್ರಾಣ ಪ್ರತಿಷ್ಟಾಪನೆ ಮತ್ತು ಬೆಳ್ಳಿ ಹಬ್ಬದ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ದೇವಾಲಯದ ಧಾರ್ಮಿಕ ಪೂಜಾಧಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿ ಗ್ರಾಮ ದೇವರ ಆರಾಧನೆ, ವಾರ್ಷಿಕೋತ್ಸವ ಇತ್ಯಾದಿಗಳಿಂದ ಗ್ರಾಮಕ್ಕೆ ಶುಭವಾಗಲಿದೆ. ವೈಮನಸ್ಸು ದೂರವಾಗಿ ಶಾಂತಿ ನೆಲಸಲು ಸಹಕಾರಿ ಅಗುವುದರ ಜೊತೆಗೆ ಮಾನವ ಸಂಬಂಧಗಳು ಬೆಸೆಯಲು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ: Chikkanayakanahalli (Tumkur) News: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನದಿಂದ ಸಾಧನೆ ಸಾಧ್ಯ: ಶಾಸಕ ಸಿ.ಬಿ.ಸುರೇಶ್ ಬಾಬು

ಪೂಜೆ ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಸದಸ್ಯರ ಗ್ರಾಮದ ಮುಖಂಡರು ಭಾಗವಹಿಸಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »