Karunadu Studio

ಕರ್ನಾಟಕ

India-Pak ceasefire:ಕದನ ವಿರಾಮದ ಬೆನ್ನಲ್ಲೇ ಪಾಕ್‌ ಪುಂಡಾಟ; ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಅಟ್ಯಾಕ್‌ – Kannada News | Ceasefire violation in Kashmir by pakistan


ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ಇಂದು ಸಂಜೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿ ಉಭಯ ರಾಷ್ಟ್ರಗಳ ನಡುವಿನ ಯುದ್ಧದ ವಾತಾವರಣಕ್ಕೆ ತಾತ್ಕಾಲಿಕ ಅಂತ್ಯ ಹಾಡಿತ್ತು. ಆದರೆ ತನ್ನ ಚಾಳಿ ಬಿಡದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವ ಮೂಲಕ ಕಿತಾಪತಿ ಮಾಡಿದೆ. ಜಮ್ಮು-ಕಾಶ್ಮೀರದ ವಿವಿಧ ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿಕ ಪಾಕ್‌ ಸೇನೆ ಅಪ್ರಚೋದಿತ ದಾಳಿ ನಡೆಸಿದೆ. ಅಖ್ನೂರ್‌, ರಜೌರಿ ಮತ್ತು ಪೂಂಛ್‌ನಲ್ಲಿ ಈ ದಾಳಿ ನಡೆದಿರುವ ವರದಿಯಾಗಿದೆ.

ಕದನ ವಿರಾಮ ಜಾರಿಗೆ ಬಂದ ಕೇವಲ 3 ಗಂಟೆ ಅವಧಿಯಲ್ಲಿ ಪಾಕಿಸ್ತಾನದ ಇದನ್ನು ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಹಲವೆಡೆಗಳಲ್ಲಿ ದಾಳಿ ನಡೆಸಿದೆ. ಶ್ರೀನಗರ ಮೇಲೆ ಪಾಕ್‌ನ ಹಲವು ಡ್ರೋನ್‌ಗಳು ಹಾರಾಡುತ್ತಿದ್ದು, ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ಇದನ್ನು ಖಚಿತಪಡಿಸಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »